Dundiraj biography
Dundiraj biography wikipedia.
ಎಚ್.Dundiraj biography in hindi
ಡುಂಡಿರಾಜ್
ಹನಿಗವನಗಳ ರಾಜ, ಚುಟುಕು ಚಕ್ರವರ್ತಿ ಎಂದೇ ಜನಪ್ರಿಯರಾಗಿರುವ ಎಚ್.ಡುಂಡಿರಾಜ್ ಪದ್ಯ ಹಾಗು ಗದ್ಯ ಎರಡರಲ್ಲೂ ಗಣನೀಯ ಕೃಷಿಮಾಡಿರುವ ಸಮಕಾಲೀನ ಕನ್ನಡ ಸಾಹಿತ್ಯದ ಪ್ರಮುಖ ಲೇಖಕರಲ್ಲೊಬ್ಬರಾಗಿದ್ದಾರೆ. ಈವರೆಗೆ ಇವರ ೫೭ ಕೃತಿಗಳು ಪ್ರಕಟವಾಗಿವೆ. ಇವುಗಳಲ್ಲಿ ೪೫೦೦ ಕ್ಕೂ ಹೆಚ್ಚು ಹನಿಗವನಗಳು, ೩೫೦ಕ್ಕೂ ಹೆಚ್ಚು ಇಡಿಗವನಗಳು, ೫೩೦ಕ್ಕೂ ಹೆಚ್ಚು ಲೇಖನಗಳು, ೧೫ ನಾಟಕಗಳು ಹಾಗೂ ಒಂದು ಪ್ರವಾಸ ಕಥನ ಸೇರಿವೆ.
ಕಾರ್ಪೊರೇಷನ್ ಬ್ಯಾಂಕ್ ನಲ್ಲಿ ೩೬ ವರ್ಷ ಸೇವೆ ಸಲ್ಲಿಸಿ ೨೦೧೬ರಲ್ಲಿನಿವೃತ್ತರಾದ ಇವರು ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
Dundiraj biography in english
ಜೀವನ
[ಬದಲಾಯಿಸಿ]ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಹಟ್ಟಿಕುದ್ರು ಎಂಬ ಹಳ್ಳಿಯಲ್ಲಿ ವೆಂಕಟರಮಣಭಟ್ ಮತ್ತು ರಾಧಮ್ಮ ಅವರ ಮಗನಾಗಿ ೧೮ನೇ ಆಗಸ್ಟ್ ೧೯೫೬ ರಂದು ಜನಿಸಿದರು. ಹಟ್ಟಿಕುದ್ರು ಮತ್ತು ಬಸ್ರೂರಿನಲ್ಲಿ ಪ್ರಾಥಮಿಕ ಹಾಗು ಹೈಸ್ಕೂಲ್ ಶಿಕ್ಷಣ ಮುಗಿಸಿ ಬೆಂಗಳೂರಿನ ವಿಜಯಾಕಾಲೇಜಿನಲ್ಲಿ ಪಿಯುಸಿ ಪೂರ್ಣಗೊಳಿಸಿದರು. ೧೯೭೨-೭೮ ರಲ್ಲಿ ಹೆಬ್ಬಾಳದ ಕೃಷಿಕಾಲೇಜಿನಲ್ಲಿ ಬಿ.ಎಸ್ಸಿ(ಕೃಷಿ) ಓದಿದರು.
೧೯೭೮-೮೦ರಲ್ಲಿ ದಾರವಾಡ ಕೃಷಿ ಕಾಲೇಜಿನಲ್ಲಿ, ಅತ್ಯಧಿಕ ಅಂಕ ಗಳಿಸಿದ್ದಕ್ಕಾಗಿ ಸ್ವರ್ಣ ಪದಕದೊಂದಿಗೆ ಎಂ.ಎಸ್ಸಿ (ಕೃಷಿ) ಪೂರೈಸಿದರು.
೧೯೮೦ರಲ್ಲಿ ಕಾರ್ಪೋರೇಶನ್ ಬ್ಯಾಂಕ್ನಲ್ಲಿ ಕೃಷಿ ಅಧಿಕಾರಿಯಾಗಿ ವೃತ್ತಿ ಆರಂಭಿಸಿ ಮಂಗಳೂರು, ಉಡುಪಿ, ಕಾರ್ಕಳ, ಬ್ರಹ್ಮಾವರ, ಬೆಳಗಾವಿ